ಆಯೋಜಕ ಬಿ.ಎಸ್.ನಟರಾಜ್, ಯಡಿಯೂರಿನ ಬಾಳೆಹೊನ್ನೂರು ಶಾಖಾ ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ಸರ್ಪಭೂಷಣ ಮಠದ ಮಲ್ಲಿಕಾರ್ಜುನ ದೇವರು, ವಿಭೂತಿಪುರ ಮಠದ ಮಹಾಂತಲಿಂಗ ಶಿವಾಚಾರ್ಯರು, ಕೊಟ್ಟೂರಿನ ಡೋಣೂರು ಮಠದ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಹಿರೇಹಡಗಲಿಯ ಮಹಾಸಂಸ್ಥಾನ ಮಠದ ಅಭಿನವ ಹಾಲಸ್ವಾಮೀಜಿ, ಹಾವೇರಿ ಜಿಲ್ಲೆಯ ಅಕ್ಕಿಮಠದ ಗುರುಲಿಂಗ ಸ್ವಾಮೀಜಿ ಇದ್ದರು.