‘ಎದೆನೋವಿನಿಂದ ಬಳಲುತ್ತಿದ್ದ ಡಿ.ಜೆ.ಹಳ್ಳಿಯ ನಿವಾಸಿ ಅನ್ವರ್ ಪಾಷಾ ಎಂಬುವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ವೈದ್ಯರು ಚಿಕಿತ್ಸೆ ನೀಡಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅನ್ಸರ್ ಪಾಷಾ ಮೃತಪಟ್ಟಿದ್ದರು. ಅದರಿಂದ ಆಕ್ರೋಶಗೊಂಡಿದ್ದ ಆರೋಪಿಗಳು ಹಾಗೂ ಅವರ ಕಡೆಯವರು, ಆಸ್ಪತ್ರೆಗೆ ನುಗ್ಗಿ ದಾಂದಲೆ ಮಾಡಿದ್ದರು’ ಎಂದೂ ತಿಳಿಸಿದರು.