‘ಅಸ್ತಿತ್ವದಲ್ಲಿರುವ ಟಿಡಿಆರ್(ಅಭಿವೃದ್ಧಿ ಹಕ್ಕು) ನಿಯಮಗಳ ಪ್ರಕಾರ ಪ್ರಮಾಣ ಪತ್ರಗಳನ್ನು ನೀಡುವ ಮೂಲಕ ಆಸ್ತಿ ಸ್ವಾಧೀನಪಡಿಸಿಕೊಳ್ಳಲು 2014ರಲ್ಲೇ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ. 2016ರಲ್ಲಿ ಹೈಕೋರ್ಟ್ ಕೂಡ ಆದೇಶ ನೀಡಿದೆ. ಆದರೆ, 16 ಎಕರೆ ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಆಡಳಿತಾತ್ಮಕ ಅನುಮೋದನೆಯನ್ನು ಮಾತ್ರ ನೀಡಿದೆ. ಪ್ರಕ್ರಿಯೆ ಮುಂದುವರಿಸಿಲ್ಲ’ ಎಂದು ಪೀಠ ಅಸಮಾಧಾನ ವ್ಯಕ್ತಪಡಿಸಿತು.