</p><p>ಬಿಗಿ ಭದ್ರತೆಯ ನಡುವೆ ಸಾಗುತ್ತಿದ್ದ ರಾಹುಲ್ ಗಾಂಧಿ ಅವರಿದ್ದ ಬಸ್ ಅನ್ನು ಮಾರ್ಗ ಮಧ್ಯದಲ್ಲಿ ತಡೆದ ಮಾದಿಗ ಮೀಸಲಾತಿ ಹೋರಾಟ ಸಮಿತಿ ಹಾಗೂ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಘೋಷಣೆ ಕೂಗಿದರು. ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ಪ್ರತಿಭಟನಾಕಾರರನ್ನು ಸ್ಥಳದಿಂದ ಚದುರಿಸಿದರು.</p></p>