ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಬೆಂಗಳೂರು ಪದವೀಧರರ ಕ್ಷೇತ್ರ ಚುನಾವಣೆ: ಅ. ದೇವೇಗೌಡ ಗೆಲುವಿಗೆ ಜಂಟಿ ಕಾರ್ಯತಂತ್ರ

ಒಗ್ಗಟ್ಟು ‍ಪ್ರದರ್ಶನಕ್ಕೆ ಜೆಡಿಎಸ್‌–ಬಿಜೆಪಿ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧಾರ
Published : 26 ಮೇ 2024, 23:30 IST
Last Updated : 26 ಮೇ 2024, 23:30 IST
ಫಾಲೋ ಮಾಡಿ
Comments
‘ಪುಟ್ಟಸ್ವಾಮಿ ವಿರುದ್ಧ ಕ್ರಮ’
‘ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಎಂ. ಪುಟ್ಟಸ್ವಾಮಿ ಅವರಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ. ಅವರು ನನ್ನ ಮತ್ತು ಎಚ್‌.ಡಿ. ದೇವೇಗೌಡರ ಭಾವಚಿತ್ರ ಬಳಸಿ ಮತ ಯಾಚಿಸುತ್ತಿರುವುದು ಗಮನಕ್ಕೆ ಬಂದಿದೆ. ಅವರು ನಮ್ಮ ಭಾವಚಿತ್ರ ಬಳಸುವುದನ್ನು ನಿಲ್ಲಿಸದಿದ್ದರೆ ಕಾನೂನು ಕ್ರಮ ಜರುಗಿಸುತ್ತೇವೆ’ ಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್‌.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT