ಮೀನುಗಾರಿಕಾ ದೋಣಿಗಳಿಗೆ ಸೀಮೆಎಣ್ಣೆ ಸಹಾಯಧನ ಇತ್ತು. ಅದೇ ಮಾದರಿಯಲ್ಲಿ ಪೆಟ್ರೋಲ್ ಖರೀದಿಗೂ ಸಹಾಯಧನ ನೀಡಬೇಕುಡಿ.ವೇದವ್ಯಾಸ ಕಾಮತ್, ಬಿಜೆಪಿ ಶಾಸಕ
ರೈತರ ಕೃಷಿ ಸಾಲ ಮನ್ನಾ ಬಾಬ್ತು ₹ 300 ಕೋಟಿ ಇನ್ನೂ ಬಿಡುಗಡೆ ಆಗಿಲ್ಲ. ಈ ಬಾರಿ ಬಜೆಟ್ನಲ್ಲೇ ಅನುದಾನ ಒದಗಿಸಬೇಕುಸಿ.ಎನ್. ಬಾಲಕೃಷ್ಣ, ಜೆಡಿಎಸ್ ಶಾಸಕ
ರಾಜ್ಯದಲ್ಲಿ ಆಯಾ ಜಾತಿ, ಧರ್ಮದ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್ನಲ್ಲಿ ಅನುದಾನ ಮೀಸಲಿಡಬೇಕುಪಠಾಣ್ ಯಾಸೀರ್ ಅಹ್ಮದ್ ಖಾನ್, ಕಾಂಗ್ರೆಸ್ ಶಾಸಕ
ಕಲ್ಯಾಣ ಕರ್ನಾಟಕ ಭಾಗದಲ್ಲಿ ನೀರಿಲ್ಲದೆ ಬಾವಿಗಳು ಬತ್ತುತ್ತಿವೆ. ಬೆಂಗಳೂರಿನ ತಾರಾ ಹೋಟೆಲ್ಗಳು, ಬಂಗಲೆಗಳಲ್ಲಿ ಈಜು ಕೊಳಗಳು ನೀರಿನಿಂದ ತುಂಬಿವೆಶರಣು ಸಲಗರ ಬಿಜೆಪಿ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.