ಸರ್ಕಾರ ಟೇಕ್ ಆಫ್ ಆಗಿಲ್ಲದಿರುವ ಕುರಿತು ಪ್ರಸ್ತಾಪಿಸಿ,ಮಾತಾಡುವಂತಹ ಕೆಲಸಗಳನ್ನು ಈ ಸರ್ಕಾರ ಮಾಡಿಯೇ ಇಲ್ಲ. ಇನ್ನು ಆರು ತಿಂಗಳ
ಸಮಯ ಕೊಡಿ ಅಂತ ಮುಖ್ಯಮಂತ್ರಿ ಯಡಿಯೂರಪ್ಪ ಕೇಳಿದ್ದಾರೆ. ಆರು ತಿಂಗಳು ಆದ ಮೇಲೆ ಜನ ಬಡಿಗೆ ತಗೊಂಡು ವಿಪಕ್ಷಕ್ಕೆ ಹೊಡೆಯುತ್ತಾರೆ ಅಂತ ಸಿಎಂ ಹೇಳಿದ್ದಾರೆ. ಆರು ತಿಂಗಳು ಸಮಯ ಕೊಟ್ಟೇ ನೋಡ್ತೀವಿ,ಅದೇನು ಸಾಧನೆ ಮಾಡ್ತಾರೋ ಮಾಡಲಿ’ ಎಂದರು.