‘ಜೆಡಿಯು ಮತ್ತು ವಿರೋಧ ಪಕ್ಷದ ನಾಯಕ ಅವರ ಸಿದ್ದರಾಮಯ್ಯ ಅವರ ಸಿದ್ಧಾಂತಗಳಲ್ಲಿ ಸ್ವಲ್ಪ ಹೊಂದಾಣಿಕೆ ಆಗುತ್ತದೆ. ಆದ್ದರಿಂದ, ಜೆಡಿಯು ಪಕ್ಷದ ಎಲ್ಲ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಸದಸ್ಯರು ಜೆಡಿಯು ಅಭ್ಯರ್ಥಿಗಳು ಇಲ್ಲದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಬೇಕು’ ಎಂದು ಹೇಳಿದರು.