ಸಾಹಿತಿಗಳಾದ ದೇವನೂರ ಮಹಾದೇವ, ಪ್ರೊ.ಜಿ.ಕೆ.ಗೋವಿಂದರಾವ್, ಡಾ. ಕೆ.ಮರುಳಸಿದ್ಧಪ್ಪ, ನಟರಾಜ್ ಹುಳಿಯಾರ್, ಡಾ. ಬಂಜಗೆರೆ ಜಯಪ್ರಕಾಶ್, ಪ್ರೊ.ಎಸ್.ಜಿ.ಸಿದ್ಧರಾಮಯ್ಯ, ಡಾ.ರವಿಕುಮಾರ್ ಬಾಗಿ, ಪ್ರೊ.ಎಸ್.ಎನ್.ನಾಗರಾಜ್ ರೆಡ್ಡಿ ಹಾಗೂ ಮಂಜುನಾಥ ಅದ್ದೆ ಅವರು ಯೇಸು ಪ್ರತಿಮೆ ನಿರ್ಮಾಣಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ.