ಬಳ್ಳಾರಿ ಮೂಲದ ಎಚ್.ವಿ. ಅಜಯ್ ಕುಮಾರ್(41), ಬೆಂಗಳೂರಿನ ಬಿದರಹಳ್ಳಿ ಹೋಬಳಿ ಆವಲಹಳ್ಳಿಯ ಜ್ಞಾನಮೂರ್ತಿ(42), ಮಾಲೂರು ತಾಲ್ಲೂಕಿನ ಮಾಸ್ತಿಯ ಬಿ.ಕೆ. ರವೀಂದ್ರ (36), ಬೈರಸಂದ್ರ ಗ್ರಾಮದ ಮುರುಗೇಶ್ (27), ಕುಡಿಯನೂರು ಗ್ರಾಮದ ಜಿ. ಮುನಿರಾಜು (33) ಹಾಗೂ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಆರ್. ಕುಮಾರಸ್ವಾಮಿ (38) ಬಂಧಿತರು.