ಮೊದಲಿಗೆ ಇ-ಪರಿಸರ ಪ್ರೈವೇಟ್ ಲಿಮಿಟೆಡ್ಗೆ ಭೇಟಿ ನೀಡಿದ ಅವರು, ನಗರ ಇ-ತ್ಯಾಜ್ಯವನ್ನು ವೈಜ್ಞಾನಿಕ ಮಾದರಿಯಲ್ಲಿ ಮತ್ತು ಕಡಿಮೆ ಖರ್ಚಿನಲ್ಲಿ ಬೇರ್ಪಡಿಸುತ್ತಿರುವುದನ್ನು ವೀಕ್ಷಿಸಿದರು. ನಂತರ ತ್ರಿವೇಣಿ ಎಂಜಿನಿಯರಿಂಗ್ ಲಿಮಿಟೆಡ್ನ ಆಡಳಿತ ಮಂಡಳಿ ಸದಸ್ಯರೊಂದಿಗೆ ಸಭೆ ನಡೆಸಿದರು. ಪೊಲೀಸ್ ಪಹರೆಯನ್ನು ಹೆಚ್ಚಿಸಬೇಕು ಎಂದು ಆಡಳಿತ ಮಂಡಳಿಯವರು ಮನವಿ ಮಾಡಿಕೊಂಡರು.