ಸೋಮವಾರ, 17 ನವೆಂಬರ್ 2025
×
ADVERTISEMENT
ADVERTISEMENT

ಬಸವನಗುಡಿ: ಈ ಬಾರಿ 5 ದಿನ ಕಡಲೆಕಾಯಿ ಪರಿಷೆ

Published : 17 ನವೆಂಬರ್ 2025, 17:41 IST
Last Updated : 17 ನವೆಂಬರ್ 2025, 17:41 IST
ಫಾಲೋ ಮಾಡಿ
Comments
ಕಡಲೆಕಾಯಿ ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತಗೊಳಿಸಬೇಕೆಂಬ ಉದ್ದೇಶದಿಂದ ಪ್ಲಾಸ್ಟಿಕ್ ಬಳಕೆ ಮಾಡುವ ಅಂಗಡಿಗಳನ್ನು ಕಡ್ಡಾಯವಾಗಿ ಮುಚ್ಚಬೇಕೆಂದು ಹಾಗೂ ಬ್ಯಾನರ್‌ಗಳನ್ನು ಹಾಕದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ
-ರಾಮಲಿಂಗಾರೆಡ್ಡಿ, ಮುಜರಾಯಿ ಇಲಾಖೆ ಸಚಿವ
ಬಸವನಗುಡಿಯ ದೊಡ್ಡಬಸವಣ್ಣ ದೇವಾಲಯದ ಆವರಣದಲ್ಲಿ ಬಸವಣ್ಣಗೆ ಮಹಿಳೆಯರು ನಮಸ್ಕರಿಸಿದರು 
ಬಸವನಗುಡಿಯ ದೊಡ್ಡಬಸವಣ್ಣ ದೇವಾಲಯದ ಆವರಣದಲ್ಲಿ ಬಸವಣ್ಣಗೆ ಮಹಿಳೆಯರು ನಮಸ್ಕರಿಸಿದರು 
ಕಡಲೆಕಾಯಿ ಪರಿಷೆ ಉದ್ಘಾಟನಾ ಸಮಾರಂಭದಲ್ಲಿ ಬಸವಣ್ಣಗೆ ಕಡಲೆಕಾಯಿ ಗಿಡ ತಿನ್ನಿಸಿದರು  
ಕಡಲೆಕಾಯಿ ಪರಿಷೆ ಉದ್ಘಾಟನಾ ಸಮಾರಂಭದಲ್ಲಿ ಬಸವಣ್ಣಗೆ ಕಡಲೆಕಾಯಿ ಗಿಡ ತಿನ್ನಿಸಿದರು  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT