‘ಸೈನಿಕನಾದಆರೋಪಿ ಜಾನ್ಪಾಲ್, ಭಾನುವಾರ ಬೆಳಿಗ್ಗೆ 11.30ರ ಸುಮಾರಿಗೆ ಸ್ನೇಹಿತನ ಜೊತೆ ರಾಜೇಶ್ ಮನೆಗೆ ಬಂದು ಕತ್ತು ಕೊಯ್ದು ಪರಾರಿಯಾಗಿದ್ದರು. ತೀವ್ರ ರಕ್ತಸ್ರಾವವಾಗಿ ರಾಜೇಶ್ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಸದ್ಯ ಜಾನ್ಪಾಲ್ ಅವರನ್ನು ಬಂಧಿಸಲಾಗಿದ್ದು, ಸ್ನೇಹಿತ ತಲೆಮರೆಸಿಕೊಂಡಿದ್ದಾನೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.