<p><strong>ಬೆಂಗಳೂರು:</strong> ಬುಡಕಟ್ಟು ಜನರ ಉನ್ನತಿಗಾಗಿ ಶ್ರಮಿಸುತ್ತಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಕೆಐಎಸ್ಎಸ್) ಸಂಸ್ಥೆಗೆರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನೀಡುವ ಲೀಡರ್ಶಿಪ್ ಪ್ರಶಸ್ತಿ ದೊರೆತಿದೆ.</p>.<p>ಮಂಗಳವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರುಸಂಸ್ಥೆಯ ಸ್ಥಾಪಕ ಅಚ್ಯುತ್ ಸಮಂತ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆಕೇಂದ್ರ ಬುಡಕಟ್ಟು ಸಚಿವಜೋಯೆಲ್ ಓರಮ್, ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದ ಅಧ್ಯಕ್ಷನಂದ್ ಕುಮಾರ್ ಸಾಯ್ ಇದ್ದರು.</p>.<p>ಈ ಪ್ರಶಸ್ತಿ ಪಡೆದ ಮೊದಲ ಸಂಸ್ಥೆ ಕೆಐಎಸ್ಎಸ್. ದೇಶದ ಬೇರೆ ಬೇರೆ ಕಡೆಬುಡಕಟ್ಟು ಜನರ ಉನ್ನತಿಗಾಗಿ ಶಾಲಾ–ಕಾಲೇಜುಗಳನ್ನು ಸ್ಥಾಪಿಸಿ ಉಚಿತ ಶಿಕ್ಷಣ ನೀಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬುಡಕಟ್ಟು ಜನರ ಉನ್ನತಿಗಾಗಿ ಶ್ರಮಿಸುತ್ತಿರುವ ಕಳಿಂಗ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಕೆಐಎಸ್ಎಸ್) ಸಂಸ್ಥೆಗೆರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನೀಡುವ ಲೀಡರ್ಶಿಪ್ ಪ್ರಶಸ್ತಿ ದೊರೆತಿದೆ.</p>.<p>ಮಂಗಳವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರುಸಂಸ್ಥೆಯ ಸ್ಥಾಪಕ ಅಚ್ಯುತ್ ಸಮಂತ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆಕೇಂದ್ರ ಬುಡಕಟ್ಟು ಸಚಿವಜೋಯೆಲ್ ಓರಮ್, ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದ ಅಧ್ಯಕ್ಷನಂದ್ ಕುಮಾರ್ ಸಾಯ್ ಇದ್ದರು.</p>.<p>ಈ ಪ್ರಶಸ್ತಿ ಪಡೆದ ಮೊದಲ ಸಂಸ್ಥೆ ಕೆಐಎಸ್ಎಸ್. ದೇಶದ ಬೇರೆ ಬೇರೆ ಕಡೆಬುಡಕಟ್ಟು ಜನರ ಉನ್ನತಿಗಾಗಿ ಶಾಲಾ–ಕಾಲೇಜುಗಳನ್ನು ಸ್ಥಾಪಿಸಿ ಉಚಿತ ಶಿಕ್ಷಣ ನೀಡುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>