‘ಆಂಧ್ರಹಳ್ಳಿ ಸೀತೇಗೌಡ (33), ತಿಮ್ಮೇಗೌಡ (42) ಹಾಗೂ ಜೀವನ್ (33) ಬಂಧಿತರು. ಈ ಮೂವರೂ ಬಿಎಂಟಿಸಿ ನೌಕರರು. ಮೊದಲ ದಿನದಿಂದಲೂ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದ ಇವರು, ಕೆಲ ಚಾಲಕರಿಂದ ಬಸ್ಗಳು ಪುನಃ ಸಂಚಾರ ಆರಂಭಿಸಿದ್ದಕ್ಕೆ ಸಿಟ್ಟಾಗಿದ್ದರು. ಹೀಗಾಗಿಯೇ ಬಸ್ಸಿಗೆ ಕಲ್ಲು ಹೊಡೆದಿದ್ದರು’ ಎಂದು ಪೊಲೀಸರು ಹೇಳಿದರು.