ಶುಕ್ರವಾರ, 14 ನವೆಂಬರ್ 2025
×
ADVERTISEMENT
ADVERTISEMENT

Literature: ‘ವೀರಲೋಕ ಪುಸ್ತಕ ಸಂತೆ’ಗೆ ಭರ್ಜರಿ ಸ್ಪಂದನೆ

ಮೊದಲ ದಿನವೇ ಐದು ಸಾವಿರ ವಿದ್ಯಾರ್ಥಿಗಳು ಭೇಟಿ, ನೆಚ್ಚಿನ ಲೇಖಕರ ಪುಸ್ತಕ ಖರೀದಿ
Published : 14 ನವೆಂಬರ್ 2025, 18:42 IST
Last Updated : 14 ನವೆಂಬರ್ 2025, 18:42 IST
ಫಾಲೋ ಮಾಡಿ
Comments
ಪುಸ್ತಕ ಸಂತೆಯ ಮಳಿಗೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ ವೀರಕಪುತ್ರ ಶ್ರೀನಿವಾಸ್ ಬೊಳುವಾರು ಮೊಹಮ್ಮದ್‌ ಕುಂಞಿ ಚರ್ಚೆ ನಡೆಸಿದರು. ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಇದ್ದರು. 
-ಪ್ರಜಾವಾಣಿ ಚಿತ್ರ
ಪುಸ್ತಕ ಸಂತೆಯ ಮಳಿಗೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ್ ಹಾನಗಲ್ ವೀರಕಪುತ್ರ ಶ್ರೀನಿವಾಸ್ ಬೊಳುವಾರು ಮೊಹಮ್ಮದ್‌ ಕುಂಞಿ ಚರ್ಚೆ ನಡೆಸಿದರು. ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಇದ್ದರು.  -ಪ್ರಜಾವಾಣಿ ಚಿತ್ರ
₹4 ಕೋಟಿ ವಹಿವಾಟು ನಿರೀಕ್ಷೆ
ಮೂರನೇ ಆವೃತ್ತಿಯ ಪುಸ್ತಕ ಸಂತೆಗೆ ನಿರೀಕ್ಷೆಗೂ ಮೀರಿ ಸ್ಪಂದನೆ ವ್ಯಕ್ತವಾಗಿದೆ. ವಿಶೇಷವಾಗಿ ಶಾಲಾ-ಕಾಲೇಜು ಮಕ್ಕಳು ಸಂತೆಗೆ ಭೇಟಿ ನೀಡಿ ಪುಸ್ತಕ ಖರೀದಿಸಿರುವುದು ಸಂತೋಷ ಉಂಟು ಮಾಡಿದೆ. ಕಳೆದ ವರ್ಷ ₹3 ಕೋಟಿ ವಹಿವಾಟು ಆಗಿತ್ತು. ಈ ವರ್ಷ ಅಂದಾಜು ₹4 ಕೋಟಿ ವಹಿವಾಟು ನಿರೀಕ್ಷೆ ಮಾಡಲಾಗಿದೆ. ಶನಿವಾರ ಮತ್ತು ಭಾನುವಾರ ಹೆಚ್ಚು ಜನರು ಭೇಟಿ ನೀಡಲಿದ್ದಾರೆ ಎಂದು ವೀರಕಪುತ್ರ ಶ್ರೀನಿವಾಸ ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT