<p><strong>ಹೆಸರಘಟ್ಟ:</strong> ‘ಎಸ್.ಪಿ.ಬಾಲಸುಬ್ರಹ್ಮಣ್ಯಂ ಪದಗಳಿಗೆ ಜೀವಭಾವ ತುಂಬಿ ಹಾಡುವ ಪ್ರತಿಭಾವಂತ ಗಾಯಕರಾಗಿದ್ದರು. ಅದಕ್ಕೆ ನಾವೆಲ್ಲ ಅವರನ್ನು ಎಸ್.ಪಿ. ಭಾವ ಶುಭ್ರಮಣ್ಯಂ ಎಂದು ಕರೆಯುತ್ತಿದ್ದೆವು’ ಎಂದು ಸಾಹಿತಿ ವೈ.ವಿ.ಗುಂಡೂರಾವ್ ನೆನಪಿಸಿಕೊಂಡರು.</p>.<p>ಹೆಸರಘಟ್ಟ ಗ್ರಾಮದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ‘ಕನ್ನಡ ಕಂಪು’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.</p>.<p>‘ಅಮೆರಿಕದ ಯಾವ ಅಧ್ಯಕ್ಷರು ಬಂದರೂ ಕನ್ನಡ ಉದ್ಧಾರವಾಗಲ್ಲ. ‘ಓಬಮಾ’ ಬಂದರೆ ಮಾತ್ರ ಕನ್ನಡ ಬೆಳೆಯುತ್ತದೆ. ಅಂದರೆ, ಕನ್ನಡವನ್ನು ಓದುವುದು, ಬರೆಯುವುದು, ಮಾತನಾಡುವುದು ಮಾಡಿದರೆ ಕನ್ನಡ ಬೆಳೆಯುತ್ತದೆ. ಹಾಗಾಗಿ ಓಬಮಾ ಬರಬೇಕು’ ಎಂದು ನಗೆಚಟಾಕಿ ಹಾರಿಸಿದರು.</p>.<p>ಸಂಸ್ಥೆಯ ನಿರ್ದೇಶಕ ಎಂ.ಆರ್. ದಿನೇಶ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೆಸರಘಟ್ಟ:</strong> ‘ಎಸ್.ಪಿ.ಬಾಲಸುಬ್ರಹ್ಮಣ್ಯಂ ಪದಗಳಿಗೆ ಜೀವಭಾವ ತುಂಬಿ ಹಾಡುವ ಪ್ರತಿಭಾವಂತ ಗಾಯಕರಾಗಿದ್ದರು. ಅದಕ್ಕೆ ನಾವೆಲ್ಲ ಅವರನ್ನು ಎಸ್.ಪಿ. ಭಾವ ಶುಭ್ರಮಣ್ಯಂ ಎಂದು ಕರೆಯುತ್ತಿದ್ದೆವು’ ಎಂದು ಸಾಹಿತಿ ವೈ.ವಿ.ಗುಂಡೂರಾವ್ ನೆನಪಿಸಿಕೊಂಡರು.</p>.<p>ಹೆಸರಘಟ್ಟ ಗ್ರಾಮದಲ್ಲಿರುವ ಭಾರತೀಯ ತೋಟಗಾರಿಕೆ ಸಂಶೋಧನೆ ಸಂಸ್ಥೆಯ ಕನ್ನಡ ಕ್ರಿಯಾ ಸಮಿತಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವದಲ್ಲಿ ‘ಕನ್ನಡ ಕಂಪು’ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.</p>.<p>‘ಅಮೆರಿಕದ ಯಾವ ಅಧ್ಯಕ್ಷರು ಬಂದರೂ ಕನ್ನಡ ಉದ್ಧಾರವಾಗಲ್ಲ. ‘ಓಬಮಾ’ ಬಂದರೆ ಮಾತ್ರ ಕನ್ನಡ ಬೆಳೆಯುತ್ತದೆ. ಅಂದರೆ, ಕನ್ನಡವನ್ನು ಓದುವುದು, ಬರೆಯುವುದು, ಮಾತನಾಡುವುದು ಮಾಡಿದರೆ ಕನ್ನಡ ಬೆಳೆಯುತ್ತದೆ. ಹಾಗಾಗಿ ಓಬಮಾ ಬರಬೇಕು’ ಎಂದು ನಗೆಚಟಾಕಿ ಹಾರಿಸಿದರು.</p>.<p>ಸಂಸ್ಥೆಯ ನಿರ್ದೇಶಕ ಎಂ.ಆರ್. ದಿನೇಶ್ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>