ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ತುಂತುರು ಇಲ್ಲಿ ನೀರ ಹಾಡು’ ಕಲ್ಯಾಣ್‌ ಗೀತ ಮಾಧುರ್ಯ

Last Updated 20 ನವೆಂಬರ್ 2022, 11:07 IST
ಅಕ್ಷರ ಗಾತ್ರ

ಬೆಂಗಳೂರು: ಗೀತ ರಚನೆಕಾರ, ಸಂಗೀತ ನಿರ್ದೇಶಕ ಕೆ. ಕಲ್ಯಾಣ್‌ ಅವರ ಗೀತೆಗಳ ಗಾಯನದ ವಿಶೇಷ ಕಾರ್ಯಕ್ರಮ ‘ತುಂತುರು ಇಲ್ಲಿ ನೀರ ಹಾಡು’ ಶನಿವಾರ ಸಂಜೆ ಬೆಂಗಳೂರಿನ ಬಸವನಗುಡಿ ಎನ್‌.ಆರ್‌.ಕಾಲೊನಿಯ ಡಾ.ಅಶ್ವತ್ಥ್‌ ಕಲಾಭವನದಲ್ಲಿ ನಡೆಯಿತು.

ಓಜಸ್ ಸ್ವಸ್ತಿ ಈವೆಂಟ್ಸ್‌ ಸಂಸ್ಥೆಯ ಉದ್ಘಾಟನೆಯ ಅಂಗವಾಗಿ ಹಮ್ಮಿಕೊಂಡ ಈ ಕಾರ್ಯಕ್ರಮದಲ್ಲಿ ಕಲ್ಯಾಣ್‌ ಅವರನ್ನು ಸನ್ಮಾನಿಸಲಾಯಿತು. ಕಲ್ಯಾಣ್‌ ಅವರ ರಚನೆ, ಸಂಗೀತ ನಿರ್ದೇಶನದ ಗೀತೆಗಳನ್ನು ಗಾಯಕರಾದ ಜಯಸಿಂಹಮತ್ತು ತಂಡದವರು ಹಾಡಿದರು. ಸಂಗೀತ ನಿರ್ದೇಶಕ ವಿ.ಮನೋಹರ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT