‘ಉರ್ದು ಶಾಲೆಯ ಕಟ್ಟಡ ದುರಸ್ತಿಗೆ ಒಪ್ಪಿದ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕನ್ನಡ ಶಾಲೆಯ ಕಟ್ಟಡ ದುರಸ್ತಿಗೆ ಅನುದಾನ ಕೊರತೆ ಎಂದು ಹೇಳುತ್ತಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಉರ್ದು ಶಾಲೆಗೆ ನೀಡುತ್ತಿರುವ ಮನ್ನಣೆ, ಕನ್ನಡ ಶಾಲೆಗೆ ನೀಡದೇ ಇರುವುದು ಖಂಡನಾರ್ಹ. ತಕ್ಷಣ ದುರಸ್ತಿಗೆ ಮುಂದಾಗದಿದ್ದಲ್ಲಿ ಆ ಶಾಲೆಯ ಎದುರೇ ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.