‘ವಿಧಾನಸಭೆ ಹಾಗೂ ವಿಧಾನಪರಿಷತ್ ಎರಡೂ ಕಡೆ ಪಕ್ಷತೀತವಾಗಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆಗೆ ಒಪ್ಪಿಗೆ ದೊರೆತಿದೆ. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ. ಕನ್ನಡದ ವಿಚಾರದಲ್ಲಿ ಬೇರೆ ಯಾರದ್ದೋ ಮಾತನ್ನು ಕೇಳುವುದಿಲ್ಲ. ಭಾಷೆ, ನೆಲ, ಜಲದ ವಿಚಾರದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ’ ಎಂದು ಉತ್ತರಿಸಿದರು.