ಕಾನೂನು ರಚನೆ, ಗಡುವು ನಂತರವೂ ನಗರದ ವಿವಿಧ ಮಳಿಗೆಗಳ ನಾಮಫಲಕಗಳಲ್ಲಿ ಇಂಗ್ಲಿಷ್ಗೆ ಪ್ರಥಮ ಆದ್ಯತೆ
ವೀರೇಶಕುಮಾರ್ ಸಾಲಿಮಠ
Published : 20 ಜುಲೈ 2025, 22:42 IST
Last Updated : 20 ಜುಲೈ 2025, 22:42 IST
ಫಾಲೋ ಮಾಡಿ
Comments
ಪುರುಷೋತ್ತಮ ಬಿಳಿಮಲೆ
ಟಿ.ಎ. ನಾರಾಯಣಗೌಡ
ನಾಮಫಲಕಗಳಲ್ಲಿ ಕನ್ನಡ ಅಳವಡಿಕೆಗೆ ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಉದಾಸೀನದಿಂದ ಕಾನೂನು ಪೂರ್ಣಪ್ರಮಾಣದಲ್ಲಿ ಜಾರಿಯಾಗುತ್ತಿಲ್ಲ
ಪುರುಷೋತ್ತಮ ಬಿಳಿಮಲೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ
ನಾಮಫಲಕದಲ್ಲಿ ಕನ್ನಡಕ್ಕೆ ಆದ್ಯತೆ ನೀಡದ ಮಳಿಗೆಗಳ ಮೇಲೆ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಮನವಿ ಸಲ್ಲಿಸಲಾಗಿದೆ. ಕ್ರಮ ಕೈಗೊಳ್ಳದಿದ್ದರೆ ಮತ್ತೆ ಹೋರಾಟ ಮಾಡಲಾಗುತ್ತದೆ