ಕರ್ನಾಟಕ ಬರಹಗಾರರು ಮತ್ತು ಪ್ರಕಾಶಕರ ಸಂಘದ ಅಧ್ಯಕ್ಷ ನಿಡಸಾಲೆ ಪುಟ್ಟಸ್ವಾಮಯ್ಯ, ‘ಗ್ರಂಥಾಲಯಗಳನ್ನು ಬಿಬಿಎಂಪಿ ಸುಪರ್ದಿಗೆ ನೀಡುವ ಪ್ರಸ್ತಾವ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರ ಮುಂದಿದೆ. ಅದಕ್ಕೆ ಒಪ್ಪಿಗೆ ನೀಡದಂತೆ ಒತ್ತಡ ಹೇರಬೇಕಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರು ನೇತೃತ್ವ ವಹಿಸಿ ಹೋರಾಟ ನಡೆಸಬೇಕು’ ಎಂದರು.