ಸಾಹಿತಿ, ಹವ್ಯಾಸಿ ಪತ್ರಕರ್ತ ಜೆ.ಎಂ.ರಾಜಶೇಖರ ಅವರು 1,500ಕ್ಕೂ ಹೆಚ್ಚು ಮಾಹಿತಿ ಹಕ್ಕು ಅರ್ಜಿಗಳನ್ನು ಹಾಕಿ, ಆಡಳಿತದ ಸಮರ್ಪಕ ನಿರ್ವಹಣೆಗೆ ಕಾರಣರಾಗಿದ್ದರು. ಅಲ್ಲದೆ, ಮಾಹಿತಿ ಹಕ್ಕಿನ ಕುರಿತು ಅನೇಕ ಕಡೆ ಉಪನ್ಯಾಸಗಳನ್ನು ನೀಡಿ ಜನಜಾಗೃತಿ ಉಂಟು ಮಾಡಿದ್ದರು ಎಂದು ಪರಿಷತ್ತಿನ ಪ್ರಕಟಣಾ ವಿಭಾಗದ ಸಂಚಾಲಕ ಎನ್.ಎಸ್.ಶ್ರೀಧರ ಮೂರ್ತಿ ತಿಳಿಸಿದ್ದಾರೆ.