ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ನೇತೃತ್ವದ ಸಮಿತಿ 2022 ಹಾಗೂ 2023ನೇ ಸಾಲಿಗೆ ಈ ಆಯ್ಕೆ ಮಾಡಿದೆ. ಪ್ರಶಸ್ತಿಯು ಫಲಕದ ಜೊತೆಗೆ ತಲಾ ₹ 15 ಸಾವಿರ ನಗದು ಒಳಗೊಂಡಿದೆ. ಬಿ. ಸರೋಜಾದೇವಿ ಅವರು ಪುತ್ರಿ ಬಿ. ಭುವನೇಶ್ವರಿ ಅವರ ಸ್ಮರಣಾರ್ಥ ದತ್ತಿ ನಿಧಿಯನ್ನು ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸ್ಥಾಪಿಸಿದ್ದಾರೆ.