‘ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕೈಗೊಳ್ಳಲಾಗಿದೆ. 3 ದಿನಗಳ ನುಡಿಜಾತ್ರೆಯ ಮೊದಲ ದಿನತಾವು ವಿಶೇಷ ಅಥಿತಿಯಾಗಿ ಭಾಗವಹಿಸಿ, ಸಮಾರಂಭದ ಘನತೆ ಹೆಚ್ಚಿಸಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.‘ಕೆನಡಾದಲ್ಲಿ ತಮ್ಮ ಮಾರ್ಗದರ್ಶನದಲ್ಲಿ ಪರಿಷತ್ತಿನ ಘಟಕ ಸ್ಥಾಪಿಸಲು ಉತ್ಸುಕರಾಗಿದ್ದೇವೆ’ ಎಂದು ಹೇಳಿದ್ದಾರೆ.