<p><strong>ಬೆಂಗಳೂರು: </strong>ಮುಂಬರುವ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿವಿಶೇಷ ಅತಿಥಿಯಾಗಿ ಭಾಗವಹಿಸುವಂತೆಕೆನಡಾ ಸಂಸತ್ತಿನಲ್ಲಿ ಕನ್ನಡ ಭಾಷಣ ಮಾಡಿದಚಂದ್ರ ಆರ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಅವರು ಮನವಿ ಮಾಡಿದ್ದಾರೆ.</p>.<p>‘ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕೈಗೊಳ್ಳಲಾಗಿದೆ. 3 ದಿನಗಳ ನುಡಿಜಾತ್ರೆಯ ಮೊದಲ ದಿನತಾವು ವಿಶೇಷ ಅಥಿತಿಯಾಗಿ ಭಾಗವಹಿಸಿ, ಸಮಾರಂಭದ ಘನತೆ ಹೆಚ್ಚಿಸಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.‘ಕೆನಡಾದಲ್ಲಿ ತಮ್ಮ ಮಾರ್ಗದರ್ಶನದಲ್ಲಿ ಪರಿಷತ್ತಿನ ಘಟಕ ಸ್ಥಾಪಿಸಲು ಉತ್ಸುಕರಾಗಿದ್ದೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಂಬರುವ86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿವಿಶೇಷ ಅತಿಥಿಯಾಗಿ ಭಾಗವಹಿಸುವಂತೆಕೆನಡಾ ಸಂಸತ್ತಿನಲ್ಲಿ ಕನ್ನಡ ಭಾಷಣ ಮಾಡಿದಚಂದ್ರ ಆರ್ಯ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ಅವರು ಮನವಿ ಮಾಡಿದ್ದಾರೆ.</p>.<p>‘ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನದ ಸಿದ್ಧತೆ ಕೈಗೊಳ್ಳಲಾಗಿದೆ. 3 ದಿನಗಳ ನುಡಿಜಾತ್ರೆಯ ಮೊದಲ ದಿನತಾವು ವಿಶೇಷ ಅಥಿತಿಯಾಗಿ ಭಾಗವಹಿಸಿ, ಸಮಾರಂಭದ ಘನತೆ ಹೆಚ್ಚಿಸಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.‘ಕೆನಡಾದಲ್ಲಿ ತಮ್ಮ ಮಾರ್ಗದರ್ಶನದಲ್ಲಿ ಪರಿಷತ್ತಿನ ಘಟಕ ಸ್ಥಾಪಿಸಲು ಉತ್ಸುಕರಾಗಿದ್ದೇವೆ’ ಎಂದು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>