ಘಟನೆಯಿಂದ ಗಿಟಾರ್ ವಾದಕ ಅನುಭವ್ ಎಂಬುವರ ಕಣ್ಣಿಗೆ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಲ್ನಲ್ಲಿ ಮ್ಯೂಸಿಕ್ ಬ್ಯಾಂಡ್ ನಡೆಯುತ್ತಿತ್ತು. ಕಾರ್ಯಕ್ರಮ ಮುಗಿಯುವಷ್ಟರಲ್ಲಿ ಅಲ್ಲಿಗೆ ಬಂದ ನಾಲ್ವರು ಯುವಕರು, ಕನ್ನಡ ಹಾಡುಗಳನ್ನು ಹಾಡುವಂತೆ ಸಂಗೀತಗಾರರನ್ನು ಒತ್ತಾಯಿಸಿದ್ದಾರೆ.