ಇದರಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ದಾವಣಗೆರೆ ದಕ್ಷಿಣ ಕ್ಷೇತ್ರ, ಕೇಂದ್ರ ಸಚಿವರಾದ ಪ್ರಲ್ಹಾದ ಜೋಷಿಗೆ ಹುಬ್ಬಳ್ಳಿ–ಧಾರವಾಡ ಕೇಂದ್ರ, ಭಗವಂತ ಖೂಬಾಗೆ ಬಸವ ಕಲ್ಯಾಣ, ಸಂಸದರಾದ ಅಣ್ಣಾ ಸಾಹೇಬ್ ಜೊಲ್ಲೆಗೆ ನಿಪ್ಪಾಣಿ, ನಳಿನ್ ಕುಮಾರ್ ಕಟೀಲ್ಗೆ ಮಂಗಳೂರು ಉತ್ತರ, ಸುಮಲತಾ ಅಂಬರೀಷ್ಗೆ ಮಂಡ್ಯ ಕ್ಷೇತ್ರದ ಟಿಕೆಟ್ ನೀಡಲಾಗುತ್ತದೆ ಎಂದಿದೆ.