‘ಈ ವಿಷಯವನ್ನು ನಮ್ಮ ಒಕ್ಕೂಟ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಎಲ್ಲಾ ಉಪಪಂಗಡಗಳ ಮುಖಂಡರು ಸಭೆ ನಡೆಸಿದ್ದೇವೆ. ಎಲ್ಲಾ ಪಕ್ಷಗಳಲ್ಲೂ ಕ್ಷತ್ರಿಯ ಸಮುದಾಯದ ಮುಖಂಡರಿದ್ದು, ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಅವರಿಗೆ ಅವಕಾಶ ನೀಡಬೇಕು. ನಿರ್ಲಕ್ಷ್ಯ ವಹಿಸಿದರೆ ಹೆಚ್ಚು ಪ್ರಾತಿನಿಧ್ಯ ನೀಡುವ ಪಕ್ಷಕ್ಕೆ ಬೆಂಬಲ ನೀಡುವ ನಿರ್ಣಯವನ್ನು ಒಕ್ಕೂಟ ಕೈಗೊಳ್ಳಲಿದೆ’ ಎಂದು ತಿಳಿಸಿದರು.