ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಪರಿಹಾರಕ್ಕೆ ವಾಣಿಜ್ಯ ತೆರಿಗೆ ಅಧಿಕಾರಿಗಳ ದಿನದ ವೇತನ

Last Updated 13 ಆಗಸ್ಟ್ 2019, 20:20 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ವಾಣಿಜ್ಯ ತೆರಿಗೆ ಅಧಿಕಾರಿಗಳ ಸಂಘ ತನ್ನ ಅಧಿಕಾರಿಗಳ ಒಂದು ದಿನದ ವೇತನವನ್ನುರಾಜ್ಯದ ನೆರೆ ಪರಿಹಾರ ನಿಧಿಗೆ ನೀಡಲು ನಿರ್ಧರಿಸಿದೆ.

ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದ್ದು, ಆಗಸ್ಟ್‌ ತಿಂಗಳ ಸಂಬಳದಲ್ಲಿ ಒಂದು ದಿನದ ವೇತನವನ್ನು ಕಡಿತಗೊಳಿಸಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೊಡುವಂತೆ ಮನವಿ ಮಾಡಿದೆ.

ಸಂತ್ರಸ್ತರಿಗೆ ಬೇಕಾದ ಆಹಾರ, ಬಟ್ಟೆ, ನೀರು ಸೇರಿ ಇತರ ಸಾಮಗ್ರಿಗಳನ್ನು ಆರು ಲಾರಿಗಳಲ್ಲಿ ಮಂಗಳವಾರ ಸಂಘದಿಂದ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT