ಸತ್ಯಕ್ಕೆ ಜಯ ದೊರೆತಿದೆ. ಕಾಂಗ್ರೆಸ್ ಸರ್ಕಾರ ಪೊಲೀಸ್ ಬಲ ಉಪಯೋಗಿಸಿಕೊಂಡು ಮಾನಸಿಕವಾಗಿ ಕುಗ್ಗಿಸಲು ಮುಂದಾದರೂ ನಾನು ಎಳ್ಳಷ್ಟೂ ಕುಗ್ಗುವುದಿಲ್ಲ.–ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ
ಸಿ.ಟಿ ರವಿ ಅವರು ಚಿಂತಕರ ಚಾವಡಿಯಲ್ಲಿ ‘ಆ’ ಮಾತು ಬಳಸಿದ್ದು ನಿಜ. ನಾನು ಇಡೀ ರಾಜ್ಯದ ಮಹಿಳೆಯರ ಪ್ರತಿನಿಧಿ. ನಾನೇಕೆ ಸುಳ್ಳು ಹೇಳಲಿ.–ಲಕ್ಷ್ಮೀ ಹೆಬ್ಬಾಳಕರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.