‘ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರನ್ನು ಉಪ ಲೋಕಾಯುಕ್ತ ಹುದ್ದೆಗೆ ನೇಮಕ ಮಾಡುವ ಮುನ್ನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ಸಮ್ಮತಿ ನೀಡಿದ ಪ್ರತಿಯನ್ನು ಒದಗಿಸಿ’ ಎಂದು ಕೇಳಲಾದ ಮಾಹಿತಿಗೆ, ‘ಅಂತಹ ಯಾವುದೇ ಸಮ್ಮತಿ ಪತ್ರವನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ನೀಡಿರುವುದಿಲ್ಲ’ ಎಂದು ತಿಳಿಸಲಾಗಿದೆ.