‘ಮುಖ್ಯಮಂತ್ರಿ ಅವರು ಏಕಕಾಲದಲ್ಲಿ ರಾಜ್ಯದೆಲ್ಲೆಡೆ ಮನೆಗಳ ಹಂಚಿಕೆಗೆ ಚಾಲನೆ ನೀಡಲಿದ್ದು, ಅದೇ ದಿನ ಫಲಾನುಭವಿಗಳಿಗೆ ಕೀ ನೀಡಬೇಕು. ಕುಡಿಯುವ ನೀರು, ಒಳಚರಂಡಿ, ವಿದ್ಯುತ್ ಸಂಪರ್ಕ ಸಹಿತ ಮೂಲಸೌಕರ್ಯ ಕಾಮಗಾರಿ ಫೆ.20ರೊಳಗೆ ಮುಕ್ತಾಯ ಆಗಿರಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು’ ಎಂದು ಎಚ್ಚರಿಕೆ ನೀಡಿದರು.