ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌ ಚೆಡ್ಡಿ ಹೊರುವುದು ಮಲ ಹೊತ್ತಂತೆ: ಎಚ್‌.ಸಿ. ಮಹದೇವಪ್ಪ

Last Updated 8 ಜೂನ್ 2022, 20:15 IST
ಅಕ್ಷರ ಗಾತ್ರ

ಬೆಂಗಳೂರು: ‘ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರು ಛಲವಾದಿ ನಾರಾಯಣಸ್ವಾಮಿ ಅವರನ್ನು ಹಳೆಯ ಚೆಡ್ಡಿಗಳನ್ನು ಹೊರುವ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದಾರೆ.ಆರ್‌ಎಸ್‌ಎಸ್‌ನವರ ಚೆಡ್ಡಿ ಹೊರುವುದು ಮಲ ಹೊತ್ತಂತೆ’ ಎಂದು ಕಾಂಗ್ರೆಸ್‌ ನಾಯಕ ಎಚ್‌.ಸಿ.ಮಹದೇವಪ್ಪ
ಲೇವಡಿ ಮಾಡಿದ್ದಾರೆ.

‘ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಹಳೆಯ ಚಡ್ಡಿಗಳನ್ನು ಹೊರುವ ಕೆಲಸವನ್ನು ದಲಿತರಿಗೆ ಮತ್ತು ಹಿಂದುಳಿದವರಿಗೆ ಕೊಟ್ಟಿದ್ದಾರೆ. ನಾರಾಯಣಸ್ವಾಮಿಯವರೇ ನಿಮಗೆ ಎಂಎಲ್‌ಸಿ ಸ್ಥಾನ ಕೊಟ್ಟಿರುವುದು ಜನರ ಹಿತ ಕಾಯಲೋ ಆರ್‌ಎಸ್‌ಎಸ್‌ವರ ಹಳೇ ಚಡ್ಡಿ ಹೊರಲೋ ಎಂಬುದನ್ನು ಸ್ಪಷ್ಟಪಡಿಸಲಿ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT