ಸಾಹಿತ್ಯ, ಸಿನಿಮಾ, ಕ್ರೀಡೆ, ಸಮಾಜಸೇವೆ, ಪತ್ರಿಕೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 63 ಮಂದಿ ಸಾಧಕರಿಗೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಬಾರಿ 63ನೇ ರಾಜ್ಯೋತ್ಸವವಾಗಿರುವುದರಿಂದಅಷ್ಟೇ ಸಂಖ್ಯೆಯ ಸಾಧಕರಿಗೆ ಪ್ರಶಸ್ತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದುಮೂಲಗಳು ತಿಳಿಸಿವೆ.ತಾಯಿ ಭುವನೇಶ್ವರಿಯ ಪ್ರತಿಮೆ, ನಗದು, ಫಲಕ, ಶಾಲು ಹಾಗೂ ಪ್ರಮಾಣಪತ್ರ ನೀಡಿ ಸನ್ಮಾನಿಸುವುದು ವಾಡಿಕೆಯಾಗಿದೆ.