‘ಭಾಗ್ಯ ಜ್ಯೋತಿ, ಕುಟೀರ ಜ್ಯೋತಿ ಯೋಜನೆಯ ವಿದ್ಯುತ್ ಬಳಕೆದಾರರಿಗೆ ಉಚಿತ ವಿದ್ಯುತ್ ಪೂರೈಸಲು ಹಿಂದಿನ ಸರ್ಕಾರ ಯೋಜನೆ ರೂಪಿಸಿ ಅನುಷ್ಠಾನಗೊಳಿಸಿ ಬಡವರ ಮನೆಗಳಿಗೆ ಬೆಳಕು ನೀಡಿದ್ದವು. ಆದರೆ ಈಗಿನ ಸರ್ಕಾರ ಎಲ್ಲರ ಮನೆಗೂ ಬೆಳಕು ಎಂಬ ಜಾಹೀರಾತು ನೀಡಿ, ಹೆಚ್ಚು ಯೂನಿಟ್ ಬಳಕೆಯಾಗಿದೆ ಎಂದು ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.