ಭಾನುವಾರ, 2 ನವೆಂಬರ್ 2025
×
ADVERTISEMENT
ADVERTISEMENT

ಕರ್ನಾಟಕ ರಾಜ್ಯೋತ್ಸವ: ಬೆಂಗಳೂರು ನಗರದೆಲ್ಲೆಡೆ ಕಂಪು ಸೂಸಿದ ಕನ್ನಡ

*ರಾರಾಜಿಸಿದ ಹಳದಿ–ಕೆಂಪು ಬಣ್ಣದ ಕನ್ನಡ ಬಾವುಟಗಳು
Published : 2 ನವೆಂಬರ್ 2025, 0:30 IST
Last Updated : 2 ನವೆಂಬರ್ 2025, 0:30 IST
ಫಾಲೋ ಮಾಡಿ
Comments
ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು
ಕಂಠೀರವ ಕ್ರೀಡಾಂಗಣದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು
ಹೆಣ್ಣೂರು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದ ವೇಮಗಲ್ ನಾರಾಯಣಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಸರ್ವಜ್ಞನಗರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎಚ್.ಎ. ಪುಲಿಕೇಶಿ ಕೆ.ಸಿ. ಜಗನ್ನಾಥ ರೆಡ್ಡಿ ಬಿ.ಗೋವಿಂದರಾಜು ಸಂಘದ ಅಧ್ಯಕ್ಷ ಭಕ್ತವತ್ಸಲಂ ಉಪಾಧ್ಯಕ್ಷ ಪ್ರಭಾಕರ್ ಪ್ರಧಾನ ಕಾರ್ಯದರ್ಶಿ ಎನ್.ಮುನಿರಾಜು ನವಿನ್ ನಾಗರಾಜು ಉಪಸ್ಥಿತರಿದ್ದರು.
ಹೆಣ್ಣೂರು ಬಡಾವಣೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಾನಪದ ಕಲಾವಿದ ವೇಮಗಲ್ ನಾರಾಯಣಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಸರ್ವಜ್ಞನಗರ ಕ್ಷೇತ್ರದ ಕಾಂಗ್ರೆಸ್ ಮುಖಂಡ ಎಚ್.ಎ. ಪುಲಿಕೇಶಿ ಕೆ.ಸಿ. ಜಗನ್ನಾಥ ರೆಡ್ಡಿ ಬಿ.ಗೋವಿಂದರಾಜು ಸಂಘದ ಅಧ್ಯಕ್ಷ ಭಕ್ತವತ್ಸಲಂ ಉಪಾಧ್ಯಕ್ಷ ಪ್ರಭಾಕರ್ ಪ್ರಧಾನ ಕಾರ್ಯದರ್ಶಿ ಎನ್.ಮುನಿರಾಜು ನವಿನ್ ನಾಗರಾಜು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT