ಶುಕ್ರವಾರ, 15 ಆಗಸ್ಟ್ 2025
×
ADVERTISEMENT
ADVERTISEMENT

ಕಾರಾಗೃಹದಲ್ಲೂ ಸಾಹಿತ್ಯ ಕಮ್ಮಟ: ಕೈದಿಗಳ ಮನಃಪರಿವರ್ತನೆಗೆ ಪ್ರಯತ್ನ

Published : 15 ಆಗಸ್ಟ್ 2025, 0:40 IST
Last Updated : 15 ಆಗಸ್ಟ್ 2025, 0:40 IST
ಫಾಲೋ ಮಾಡಿ
Comments
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ 
ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ 
ಕೈದಿಗಳಿಗೆ ಸಾಹಿತ್ಯ ಪರಿಚಯಿಸಿದರೆ ಅವರಲ್ಲಿ ಅಲ್ಪಸ್ವಲ್ಪವಾದರೂ ಬದಲಾವಣೆ ಸಾಧ್ಯ. ‌ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿಯೂ ಸಾಹಿತ್ಯ ಕಮ್ಮಟ ಹಮ್ಮಿಕೊಳ್ಳಲಾಗುತ್ತದೆ
ಎಲ್.ಎನ್‌. ಮುಕುಂದರಾಜ್ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ
ಸಂತೆಯಲ್ಲಿ ಕನ್ನಡ ಸಾಹಿತ್ಯ ವಿಸ್ತರಣೆ
ಸಾಹಿತ್ಯವನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶದಿಂದ ಅಕಾಡೆಮಿ ಹಮ್ಮಿಕೊಂಡಿದ್ದ ‘ಸಂತೆಯಲ್ಲಿ ಕನ್ನಡ ಸಾಹಿತ್ಯ’ ಯೋಜನೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿರುವುದರಿಂದ ವಿವಿಧ ಸಂತೆಗಳಲ್ಲಿ ಸಾಹಿತ್ಯದ ಕಾರ್ಯಕ್ರಮ ನಡೆಸಲು ಅಕಾಡೆಮಿ ನಿರ್ಧರಿಸಿದೆ. ಜೂನ್ ತಿಂಗಳಲ್ಲಿ ತುಮಕೂರಿನ ಕುಣಿಗಲ್ ತಾಲ್ಲೂಕಿನ ಎಡೆಯೂರು ಗ್ರಾಮದ ಸಂತೆ ಮೈದಾನದಲ್ಲಿ ಈ ಕಾರ್ಯಕ್ರಮ ನಡೆಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಗಿತ್ತು. ಅಲ್ಲಿ ಮೆರವಣಿಗೆಯನ್ನೂ ನಡೆಸಲಾಗಿತ್ತು. ಸಾಹಿತ್ಯಾಭಿರುಚಿ ಬೆಳೆಸುವುದರಿಂದ ವಿವಿಧ ಸಂತೆಗಳಲ್ಲಿ ಸ್ಥಳೀಯರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಸಿ ಪಂಪ ಕುಮಾರವ್ಯಾಸ ಕುವೆಂಪು ಬೇಂದ್ರೆ ಮೊದಲಾದವರ ಬಗ್ಗೆ ಪರಿಚಯಿಸಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT