ಮಂಗಳವಾರ, 15 ಜುಲೈ 2025
×
ADVERTISEMENT
ADVERTISEMENT

ಮಕ್ಕಳನ್ನು ಮೂಡಲಪಾಯಕ್ಕೆ ಕರೆತನ್ನಿ: ತಲ್ಲೂರು ಶಿವರಾಮ ಶೆಟ್ಟಿ

ಕರ್ನಾಟಕ ಯಕ್ಷಗಾನ ಅಕಾಡೆಮಿ ವತಿಯಿಂದ ಅಗತ್ಯ ಪ್ರೋತ್ಸಾಹ ನೀಡುವುದಾಗಿ ಶಿವರಾಮ ಶೆಟ್ಟಿ ಭರವಸೆ
Published : 24 ಜೂನ್ 2025, 16:12 IST
Last Updated : 24 ಜೂನ್ 2025, 16:12 IST
ಫಾಲೋ ಮಾಡಿ
Comments
ಕರಾವಳಿಯ ಯಕ್ಷಗಾನಕ್ಕೆ ಸರ್ಕಾರದಿಂದ ಸಿಗುವ ಸೌಲಭ್ಯ ಮಹತ್ವವು ಮೂಡಲಪಾಯ ಯಕ್ಷಗಾನ‌ಕ್ಕೂ ಸಿಗಬೇಕು. ಇಲ್ಲಿರುವ ಕಲಾವಿದರನ್ನು ಮುಖ್ಯವಾಹಿನಿಗೆ ತರಬೇಕು
-ಚಿಕ್ಕಣ್ಣ ಯಣ್ಣೆಕಟ್ಟೆ, ಮೂಡಲಪಾಯ ಯಕ್ಷಗಾನ ವಿದ್ವಾಂಸ
ಸಮಯದ ಇಳಿಕೆ ವೇಷ–ಭೂಷಣದಲ್ಲಿ ಸಣ್ಣಪುಟ್ಟ ಬದಲಾವಣೆಯೊಂದಿಗೆ ಕಲೆಯನ್ನು ಬೆಳೆಸಬೇಕು. ಮಕ್ಕಳಿಗೆ ಈ ಕಲೆಯನ್ನು ಕಲಿಸಬೇಕು. ರಾಜ್ಯದ ವಿವಿಧೆಡೆ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಬೇಕು
-ಶ್ರೀನಿವಾಸ ಸಾಸ್ತಾನ, ಯಕ್ಷಗಾನ ವಿದ್ವಾಂಸ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT