‘ಈಗಾಗಲೇ ಲಾಕ್ಡೌನ್ನಿಂದ ಎಂಎಸ್ಎಂಇಗಳು ನಷ್ಟ ಅನುಭವಿಸಿವೆ. ಮತ್ತೊಮ್ಮೆ ಲಾಕ್ಡೌನ್ ಆದರೆ, ತೀರಾ ಸಂಕಷ್ಟಕ್ಕೆ ಸಿಲುಕಲಿವೆ. ಕೈಗಾರಿಕೆಗಳು ಎಲ್ಲ ಅಗತ್ಯ ಮುಂಜಾಗ್ರತಾ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡು ಕಾರ್ಯಾಚರಣೆ ನಡೆಸಲಿವೆ. ಲಾಕ್ಡೌನ್ನಿಂದ ಕೈಗಾರಿಕೆಗಳಿಗೆ ವಿನಾಯಿತಿ ನೀಡಿದರೆ ಅನುಕೂಲವಾಗಲಿದೆ’ ಎಂದು ಸಂಘದ ಅಧ್ಯಕ್ಷ ಬಿ.ಸಿ. ಪ್ರಭಾಕರ್ ಹೇಳಿದ್ದಾರೆ.