‘ಹೊಸೂರು ರಸ್ತೆ, ತುಮಕೂರು ರಸ್ತೆಗಳಲ್ಲಿ ಮೆಟ್ರೊ ಕಾಮಗಾರಿಗಳಿಗಾಗಿ 4 ಎಕರೆ ಜಾಗ ಬೇಕು. ಮೂಲ ಮಾಲೀಕರಿಂದ ಕೆಲ ಜಾಗನೈಸ್ಗೆಹೋಗಿದೆ. ಅದು ಈಗ ನೈಸ್ ಕಡೆಯಿಂದ ಮೆಟ್ರೊಗೆ ಬರಬೇಕಿದೆ. ಕೆಲವು ಕಡೆ ಸರ್ಕಾರಿ ಜಾಗವನ್ನು ಭೋಗ್ಯಕ್ಕೆ ನೀಡಲಾಗಿದೆ. ಹೀಗಾಗಿ ಕಾಮಗಾರಿ ವಿಳಂಬ ಆಗಿದೆ.ಖೇಣಿ ಅವರು ಇನ್ನೂ ನ್ಯಾಯಾಲಯದಿಂದ ಪ್ರಕರಣ ವಾಪಸ್ ಪಡೆದಿಲ್ಲ’ ಎಂದು ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ತಿಳಿಸಿದರು.