ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆಯಿಂದ ಮೃತ್ತಿಕೆ ಸಂಗ್ರಹ ಅಭಿಯಾನ

Last Updated 19 ಅಕ್ಟೋಬರ್ 2022, 21:30 IST
ಅಕ್ಷರ ಗಾತ್ರ

ಬೆಂಗಳೂರು: ನ.11 ರಂದು ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನಾವರಣಗೊಳ್ಳಲಿರುವ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯ ಆವರಣದ ಉದ್ಯಾನಕ್ಕೆ ರಾಜ್ಯದ ವಿವಿಧ ಭಾಗದ ಮಣ್ಣು (ಮೃತ್ತಿಕೆ) ಬಳಸಲು ಇದೇ 21 ರಿಂದ ನ. 7 ರವರೆಗೆ ‘ಮೃತ್ತಿಕೆ ಸಂಗ್ರಹಣಾ ಅಭಿಯಾನ’ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮೃತ್ತಿಕೆ ಸಂಗ್ರಹಕ್ಕಾಗಿ 20 ‘ನಾಡಪ್ರಭು ಕೆಂಪೇಗೌಡ ರಥ’ಗಳಿಗೆ ಇದೇ 21 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಮುಂಭಾಗದಿಂದ ಚಾಲನೆ ನೀಡಲಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT