ಸಮಿತಿ ಅಧ್ಯಕ್ಷ ವಿಶ್ವನಾಥ್ ಚಂದ್ರಶೇಖರ ಮಾಮನಿ ನೇತೃತ್ವದಲ್ಲಿ ಸದಸ್ಯರಾದ ಎಸ್.ಸುರೇಶ್ ಕುಮಾರ್, ಎಂ.ಪಿ.ಅಪ್ಪಚ್ಚು ರಂಜನ್, ರಮೇಶ್ ಭೂಸನೂರು, ಅಮೃತ ಅಯ್ಯಪ್ಪ ದೇಸಾಯಿ, ಉಮಾನಾಥ್ ಕೋಟ್ಯಾನ್, ವೀರಭದ್ರಯ್ಯ ಕೆಂಪೇಗೌಡ ಬಡಾವಣೆಯ ಕೊಡಿಗೇಹಳ್ಳಿ, ಕನ್ನಳ್ಳಿ, ಅರ್ಚಕರ ಬಡಾವಣೆ, ಕಡಬಗೆರೆ ಭೇಟಿ ನೀಡಿ ಪರಿಶೀಲಿಸಿತು.