'ಜ್ಞಾನಭಾರತಿ ಆವರಣದಲ್ಲಿ ಕೆಂಪೇಗೌಡರ ಭವನ ನಿರ್ಮಾಣ ಯೋಜನೆಯನ್ನು ಕೈಗೊಳ್ಳಲಾಗಿದ್ದು, ಮೂರು ಎಕರೆ ಜಾಗ ನೀಡಲಾಗಿದೆ. ಇದರಲ್ಲಿ ಅಧ್ಯಯನ ಕೇಂದ್ರ, ಡಿಜಿಟಲ್ ಗ್ರಂಥಾಲಯ ಸೇರಿದಂತೆ ಕೆಂಪೇಗೌಡರಿಗೆ ಸಂಬಂಧಿಸಿದ ಎಲ್ಲ ಮಾಹಿತಿ ಲಭ್ಯವಾಗಲಿದೆ.ಈ ಯೋಜನೆಗೆ ಪಾಲಿಕೆ ಎರಡು ಹಂತಗಳಲ್ಲಿ ತಲಾ ₹50 ಕೋಟಿ ನೀಡಲಿದೆ. ಏಪ್ರಿಲ್ ವೇಳೆಗೆ ಕಾಮಗಾರಿ ಆರಂಭವಾಗಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.