ಬೆಂಗಳೂರು: ಕಾಂಗ್ರೆಸ್ ನಾಯಕರು ಇಂದು ಅಸ್ಪೃಶ್ಯರಾಗಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮಾಡಿದ ನಂತರವೂ ಜನರಿಂದ ಮತ ಪಡೆಯಲು ಪರದಾಡುವಂತಾಗಿದೆ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಬೇಸರ ವ್ಯಕ್ತಪಡಿಸಿದರು
ಕೆಂಗೇರಿ-ಉಪನಗರ ಹಿರಿಯ ನಾಗರಿಕರ ವೇದಿಕೆ ಹಾಗೂ ಸ್ವಾಭಿಮಾನಿ ಮಹಿಳಾ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಉಚಿತ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.