‘ದರೋಡೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿ ಒಂದೂವರೆ ತಿಂಗಳ ಹಿಂದೆ ಜೈಲಿನಿಂದ ಬಿಡುಗಡೆಯಾಗಿದ್ದ. ಬಳಿಕ ಬೈಕ್ ಕಳ್ಳತನಕ್ಕೆ ಮುಂದಾಗಿದ್ದ. ಕದ್ದ ಬೈಕ್ಗಳನ್ನು ಮಾರಾಟ ಮಾಡಿ ಹಣ ಸಂಪಾದನೆ ಮಾಡುತ್ತಿದ್ದ. ಕೆಂಗೇರಿಯಲ್ಲಿ ಎರಡು, ಬ್ಯಾಡರಹಳ್ಳಿ ಹಾಗೂ ಜಿಗಣಿ ಠಾಣೆಗಳ ವ್ಯಾಪ್ತಿಯಲ್ಲಿ ತಲಾ ಒಂದು ಬೈಕ್ ಕದ್ದಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ’ ಎಂದರು.