<p><strong>ಕೆಂಗೇರಿ: </strong>ಕೆಂಗೇರಿ ಉಪನಗರದಲ್ಲಿ ಜಲಮಂಡಳಿಯ ಸೇವಾ ಕೇಂದ್ರದ ಜೊತೆಗೆ ಉಪವಿಭಾಗವನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>ಕೆಂಗೇರಿ ಉಪನಗರದ ಬ್ರಾಹ್ಮಣ ಸಭಾದ ಗಾಯತ್ರಿ ಮಂದಿರದಲ್ಲಿ ಭಾನುವಾರ ನಡೆದ ಎಸ್ಸೆಸ್ಸೆಲ್ಸಿ ಪುನರ್ಮನನ ತರಗತಿ ಸಮಾರೋಪ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಗಾಯಿತ್ರಿ ಮಂದಿರದ ಎರಡನೇ ಮಹಡಿಯಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಶಾಸಕರ ಅನುದಾನದಲ್ಲಿ ₹25 ಲಕ್ಷ ಬಿಡು ಗಡೆ ಮಾಡಲಾಗುವುದು ಎಂದರು.</p>.<p>ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ‘ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ತೋರಲು ಅಕಾಡೆಮಿ ಮತ್ತು ತಾವು ವೈಯಕ್ತಿಕವಾಗಿ ಸಿದ್ಧ’ ಎಂದರು.</p>.<p>ಸರ್.ಎಂ. ವಿಶ್ವೇಶ್ವರಯ್ಯ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಕೆ. ಎನ್. ವೆಂಕಟನಾರಾಯಣ, ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್.ಸಿ. ಕೃಷ್ಣ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಕೆಂಗೇರಿ: </strong>ಕೆಂಗೇರಿ ಉಪನಗರದಲ್ಲಿ ಜಲಮಂಡಳಿಯ ಸೇವಾ ಕೇಂದ್ರದ ಜೊತೆಗೆ ಉಪವಿಭಾಗವನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದರು.</p>.<p>ಕೆಂಗೇರಿ ಉಪನಗರದ ಬ್ರಾಹ್ಮಣ ಸಭಾದ ಗಾಯತ್ರಿ ಮಂದಿರದಲ್ಲಿ ಭಾನುವಾರ ನಡೆದ ಎಸ್ಸೆಸ್ಸೆಲ್ಸಿ ಪುನರ್ಮನನ ತರಗತಿ ಸಮಾರೋಪ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಗಾಯಿತ್ರಿ ಮಂದಿರದ ಎರಡನೇ ಮಹಡಿಯಲ್ಲಿ ವಿದ್ಯಾರ್ಥಿ ನಿಲಯ ಸ್ಥಾಪನೆಗೆ ಶಾಸಕರ ಅನುದಾನದಲ್ಲಿ ₹25 ಲಕ್ಷ ಬಿಡು ಗಡೆ ಮಾಡಲಾಗುವುದು ಎಂದರು.</p>.<p>ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್, ‘ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ತೋರಲು ಅಕಾಡೆಮಿ ಮತ್ತು ತಾವು ವೈಯಕ್ತಿಕವಾಗಿ ಸಿದ್ಧ’ ಎಂದರು.</p>.<p>ಸರ್.ಎಂ. ವಿಶ್ವೇಶ್ವರಯ್ಯ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಕೆ. ಎನ್. ವೆಂಕಟನಾರಾಯಣ, ನ್ಯಾಷನಲ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಚ್.ಸಿ. ಕೃಷ್ಣ ಇದ್ದರು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>