ಬೋಧಕೇತರ ಸಂಘದ ಕಾರ್ಯದರ್ಶಿ ಎಚ್.ಕೃಷ್ಪಪ್ಪ,‘ವ್ಯಾಪ್ತಿ ಮೀರಿ ಕಾರ್ಯ ನಿರ್ವಹಿಸುತ್ತಿರುವ ಕುಲಸಚಿವೆ ಜ್ಯೋತಿ ಅವರು ಕುಲಪತಿ ಹಾಗೂ ಸಿಂಡಿಕೇಟ್ ಸಭೆಯ ಗಮನಕ್ಕೂ ತರದೆ ಆದೇಶ ಹೊರಡಿಸಿದ್ದಾರೆ. ಇವರೊಂದಿಗೆ ವಿತ್ತಾಧಿಕಾರಿ ಕೈ ಜೋಡಿಸಿದ್ದು,ಸರ್ಕಾರಿ ಆದೇಶ ಪರಿಪಾಲನೆ ಹೆಸರಿನಲ್ಲಿ ಗುತ್ತಿಗೆ ನೌಕರರ ಜೀವನದ ಜೊತೆ ಆಟವಾಡುತ್ತಿದ್ದಾರೆ’ ಎಂದು ದೂರಿದರು.