ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ಹೃದಯಾಘಾತದಿಂದ ಮಹಿಳಾ ಕಾನ್‌ಸ್ಟೆಬಲ್ ಸಾವು

Published 20 ಜೂನ್ 2023, 6:35 IST
Last Updated 20 ಜೂನ್ 2023, 6:35 IST
ಅಕ್ಷರ ಗಾತ್ರ

ಬೆಂಗಳೂರು: ಕೆಂಗೇರಿ ಸಂಚಾರ ಠಾಣೆಯ ಕಾನ್‌ಸ್ಟೆಬಲ್ ಪ್ರಿಯಾಂಕಾ (30) ಅವರು ಹೃದಯಾಘಾತದಿಂದಾಗಿ ಭಾನುವಾರ ರಾತ್ರಿ ನಿಧನರಾದರು.

ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು 10 ದಿನ ರಜೆ ಪಡೆದು, ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿದ್ದರು. ಅಲ್ಲಿಯೇ ಅವರು ತೀರಿಕೊಂಡಿದ್ದಾರೆ.

ಪ್ರಿಯಾಂಕಾ ಪತಿ ಕೋವಿಡ್‌ನಿಂದಾಗಿ 2021ರಲ್ಲಿ ತೀರಿಕೊಂಡಿದ್ದರು. ನಂತರ, ಮಗುವಿನ ಜೊತೆ ಪ್ರಿಯಾಂಕಾ ವಾಸವಿದ್ದರು. ತಂದೆ– ತಾಯಿಯನ್ನು ಕಳೆದುಕೊಂಡಿರುವ ಮಗು ಸದ್ಯ ಸಂಬಂಧಿಕರ ಬಳಿಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT