ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

18 ಮಂದಿ ಸಾವು

Last Updated 18 ಏಪ್ರಿಲ್ 2018, 19:30 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ಭೀಕರ ಚಂಡಮಾರುತದಿಂದಾಗಿ ಮಂಗಳವಾರ 18 ಜನರು ಮೃತಪಟ್ಟಿದ್ದು 50 ಮಂದಿ ಗಾಯಗೊಂಡಿದ್ದಾರೆ.

ಚಂಡಮಾರುತದಿಂದಾಗಿ ಹಾನಿಗೊಳಗಾಗಿರುವ ಪ್ರದೇಶಗಳ ಪರಿಸ್ಥಿತಿ ಅವಲೋಕಿಸಲು ಮತ್ತು ಸಾವಿನ ಬಗ್ಗೆ ವರದಿ ನೀಡುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಹಾನಿಗೆ ಒಳಗಾಗಿರುವ ಪ್ರದೇಶಗಳಿಗೆ ರಕ್ಷಣಾ ತಂಡಗಳನ್ನು ಕಳುಹಿಸಲು ವಿಪತ್ತು ನಿರ್ವಹಣಾ ಇಲಾಖೆಗೆ ಸೂಚಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT